ಮಗನ ಸಾವಿನ ದುಃಖದಲ್ಲಿದ್ದ ಹೆಂಡತಿಯನ್ನು ಬಿಟ್ಟು ಡಾನ್ಸರ್ ಹಿಂದೆ ಓಡಿದ ರೈಯಂತಹವನು ಮೋದಿ – ಯೋಗಿಗೆ ಹೇಳುವಷ್ಟು ಯೋಗ್ಯತೆಯಿರುವವನಾ??!
ಖ್ಯಾತ ಪತ್ರಕರ್ತ ಲಂಕೇಶ್ ರವರ ಪರಮ ಶಿಷ್ಯ , ನಟ ನಿರ್ದೇಶಕ ಪ್ರಕಾಶ್ ರೈ ರವರು ಇತ್ತೀಚೆಗೆ ನಡೆದ ಪತ್ರಕರ್ತೆ ಗೌರಿ ಲಂಕೇಶ್ರ ಕೊಲೆಯನ್ನು ತೀವ್ರವಾಗಿ ಖಂಡಿಸಿದರು ,
ಕೊಲೆ ನಡೆದು ಇಷ್ಟು ದಿನವಾದರೂ ಕೊಲೆಗಾರರನ್ನು ಕಂಡು ಹಿಡಿದಿಲ್ಲ , ಮೋದಿ ಈ ವಿಚಾರವಾಗಿ ಕಣ್ಣುಮುಚ್ಚಿ ಕುಳಿತಿದ್ದಾರೆ .
ನನಗೆ ಈ ವರೆಗೆ 5 ರಾಷ್ಟ್ರ ಪ್ರಶಸ್ತಿಗಳು ದೊರೆತಿವೆ ಅವೆಲ್ಲವನ್ನು ಇಟ್ಟುಕೊಳ್ಳುವ ಆಸೆ ಇಲ್ಲ , ಮನಸು ಇಲ್ಲ .
ನನಗೆ ಈ ಪ್ರಶಸ್ತಿ ಬೇಡ , ಮತ್ತೆ ಒಳ್ಳೆಯ ದಿನಗಳು ಬರುತ್ತವೆ ಎಂದು ಹೇಳಬೇಡಿ , ನಾನೊಬ್ಬ ನಟ ನನಗೆ ನಟನೆ ಮಾಡುವವರು ಯಾರು ಎಂದು ಕಂಡು ಹಿಡಿಯಲು ಸಹ ಬರುತ್ತದೆ ,
ಗೌರಿ ಲಂಕೇಶ್ರ ಕೊಲೆಯನ್ನು ಯಾರು ಮಾಡಿದ್ದಾರೆ ? ಅವರನ್ನು ಇದುವರೆಗೂ ಏಕೆ ಬಂಧಿಸಿಲ್ಲ , ಸಾಮಾಜಿಕ ಜಾಲತಾಣಗಳಲ್ಲಿ ಹತ್ಯೆಯನ್ನು ಸಂಭ್ರಮಿಸಿದವರಲ್ಲಿ ಬಹುಪಾಲು ಮಂದಿ ಪ್ರಧಾನಿ ಮೋದಿಯವರನ್ನು ಅನುಸರಿಸುತ್ತಾರೆ , ಆದರೆ ನಾವು ಕಣ್ಣು ಮುಚ್ಚಿ ಕುಳಿತಿರುವ ಪ್ರಧಾನಿಯನ್ನು ನೋಡುತ್ತಿದ್ದೇವೆ ಎಂದು ವಿಷಾದ ವ್ಯಕಪಡಿಸಿದರು .
ಅಷ್ಟೇ ಅಲ್ಲದೆ ಉತ್ತರ ಪ್ರದೇಶದ ಮುಖ್ಯ ಮಂತ್ರಿಯನ್ನು ನೋಡಿದರೆ ಯಾವುದೊ ಪೂಜಾರಿಯನ್ನು ನೋಡಿದ ಹಾಗೆ ಅನಿಸುತ್ತದೆ ಎಂದು ಟೀಕೆ ಮಾಡಿದ್ದರು .
ಡೆಮಾಕ್ರಟಿಕ್ ಯೂಥ್ ಫೆಡರೇಷನ್ ಆ ಇಂಡಿಯಾದ 11 ನೇ ರಾಜ್ಯ ಸಭೆಯಲ್ಲಿ ಪ್ರಕಾಶ್ ರೈ ಈ ಮಾತುಗಳನ್ನು ಆಡಿದರು .
ಈ ಮಾತುಗಳಿಗೆ ಉತ್ತರ ಕೊಟ್ಟ ಸಂಸದ ಪ್ರತಾಪ್ ಸಿಂಹ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದ್ದಾರೆ .
ಮಗನ ಸಾವಿನ ದುಃಖದಲ್ಲಿದ್ದ ಹೆಂಡತಿಯನ್ನು ಬಿಟ್ಟು ಡಾನ್ಸರ್ ಹಿಂದೆ ಓಡಿದ ರೈಯಂತಹವನು ಮೋದಿ – ಯೋಗಿಗೆ ಹೇಳುವಷ್ಟು ಯೋಗ್ಯತೆಯಿರುವವನಾ??!
ಕಾವೇರಿ ಬಗ್ಗೆ ಕೇಳಿದಾಗ ನಾನೊಬ್ಬ ನಟ ಅಂತ ಕೆಂಡಾಮಂಡಲವಾಗಿದ್ದವ ಕರ್ನಾಟಕದ ಕಾನೂನು ವ್ಯವಸ್ಥೆ ಬಗ್ಗೆ ಸಿಎಂ ಬಿಟ್ಟು ಮೋದಿಯನ್ನೇಕೆ ಎಳೆಯುತ್ತಿದ್ದೀಯಪ್ಪಾ ಖಳನಟ?!
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
