ಹಿರಿಯರ ಪಾದವನ್ನು ಸ್ಪರ್ಶಿಸಿ ಆಶೀರ್ವಾದವನ್ನು ಹಿಂದಿನಿಂದಲೂ ಪಡೆದುಕೊಳ್ಳುತ್ತಾ ಬಂದಿದ್ದೇವ ಆದರೆ ಮೂರು ವ್ಯಕ್ತಿಗಳ ಕಾಲಿಗೆ ಎಂದಿಗೂ ಬೀಳಬಾರದು !
ವಿಜ್ಞಾನದ ಪ್ರಕಾರ ಹಿರಿಯರ ಕಾಲಿಗೆ ಬಿದ್ದು ನಮಸ್ಕರಿಸುವುದರಿಂದ ದೇಹದಲ್ಲಿ ರಕ್ತದ ಸಂಚಲನ ಆಗುತ್ತದೆ ಇದರಿಂದ ಹೃದಯ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುವುದಿಲ್ಲ.
ಆಚಾರ್ಯ ಚಾಣಕ್ಯರ ಪ್ರಕಾರ ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದವನ್ನು ಪಡೆದುಕೊಂಡರೆ ಅವರ ಜ್ಞಾನ,ಬುದ್ಧಿ, ಪ್ರಸಿದ್ದಿ ಪ್ರಾಪ್ತಿಯಾಗುತ್ತದೆ. ಆಚಾರ್ಯ ಚಾಣಕ್ಯರ ಪ್ರಕಾರ ದ್ರೋಹಿಗಳು, ಕಪಟ ಮನಸ್ಸಿನವರು, ಹಣದಿಂದ ಶ್ರೀಮಂತರಾಗಿರುವವರು ಹಾಗೂ ಒಳ್ಳೆಯ ಮನಸ್ಸನ್ನು ಹೊಂದದೆ ಇರುವವರ ಕಾಲಿಗೆ ಬಿದ್ದು ಆಶೀರ್ವಾದವನ್ನು ಪಡೆದುಕೊಂಡರೆ ಅದರಿಂದ ದೌರ್ಭಾಗ್ಯ ಬರುತ್ತದೆಯೇ ಹೊರತು ಯಾವುದೇ ರೀತಿಯ ಒಳ್ಳೆಯ ಶುಭಫಲಗಳು ಲಭಿಸುವುದಿಲ್ಲ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
